ಭಯವೇ ನಮ್ಮ ನಿಜವಾದ ದೌರ್ಭಾಗ್ಯ । Over coming life | ಅವಧೂತ ಶ್ರೀ ವಿನಯ್ ಗುರೂಜಿ
ಭಯವೇ ನಮ್ಮ ನಿಜವಾದ ದೌರ್ಭಾಗ್ಯ । Over coming life | ಅವಧೂತ ಶ್ರೀ ವಿನಯ್ ಗುರೂಜಿ ಮಾನವನು ಮೋಕ್ಷವನ್ನು ಪಡೆಯಬೇಕು ಎಂದಾದರೆ ಅವನು ಅತಿ ಹೆಚ್ಚು ತ್ಯಾಗದಲ್ಲಿ ಒಂದಾಗಿರಬೇಕು. ಜೀವಿಸುವಂತಹ ಪ್ರತಿಯೊಂದು ಜೀವಿಯೂ ತನ್ನನ್ನು ಲೋಕ ಕಲ್ಯಾಣದ ಕೆಲಸಗಳಲ್ಲಿ ಕೈ ಜೋಡಿಸಿದರೆ ಕೊರೋನದಂತಹ ಯಾವುದೇ ಪರಿಸ್ಥಿತಿ ಬಂದರು ಜಗ್ಗಲು ಸಾಧ್ಯವಿಲ್ಲ. ನಾವು ಜೀವಿಸುವ ಪ್ರತಿಯೊಂದು ಕ್ಷಣವು ಇನ್ನೊಬ್ಬರಿಗೆ ಉಪಕಾರವನ್ನೇ ಭಯಸುವುದಾದರೆ ಅಲ್ಲಿ ಮಾನವನ ಬದುಕಿಗೆ ಸಾರ್ಥಕತೆ ಲಬಿಸುತ್ತದೆ. ಸಂಘದ ಜೊತೆ ಎಲ್ಲರೂ ಕೈಗೂಡಿದರೆ ಅಸಾಧ್ಯದ ಪರಿಸ್ಥಿತಿಯೂ ಸಲಭವಾಗಿ ಸಾಧ್ಯವಾಗಿಬಿಡುತ್ತದೆ. ಸಮಾಜಸೇವಾ ಭಾವನೆ ಎಲ್ಲರ ಮನಸ್ಸಿನಲ್ಲು ಮೆನೆ ಮಾಡಿದಾಗ ಇನ್ನೊಬ್ಬರಿಗೆ ಸ್ಪೋರ್ತಿಯಾಗಿ, ತಮ್ಮನ್ನು ಜನಸೇವೆಗಾಗಿ ತೊಡಗಿಸಿಕೊಂಡಿರುವ ಕೊರೋನ ವಾರಿಯರ್ಸ್ ಗಳಿಗೆ ಹೆಮ್ಮೆಯ ವಿಷಯವಾಗುತ್ತದೆ. ಇನ್ನೊಬ್ಬರನ್ನು ಪ್ರೇರೇಪಿಸುವ ಕೆಲಸಗಳು ಇನ್ನಷ್ಟು ಹೆಚ್ಚಾಗಬೇಕು. ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತೀರ್ಮಾನ ಮಾಡಿದರೆ ಎಂದಿಗೂ ಜೀವಕ್ಕೆ ಅಂಜಬೇಡಿ. ಯಾಕೆಂದರೆ ಭಯವೇ ನಮ್ಮ ನಿಜವಾದ ದೌರ್ಭಾಗ್ಯ. ಧೈರ್ಯದಿಂದ ಮುನ್ನುಗ್ಗಿ ದರೆ ಮಾತ್ರ ನಮಗೆ ಉನ್ನತ ಮಾರ್ಗ ದೊರೆಯಲು ಸಾಧ್ಯವಾಗುತ್ತದೆ. ನಮ್ಮ ಭಾರತ ಸಂಸ್ಕೃತಿಯೂ ಬಹಳ ಹೆಮ್ಮೆಯನ್ನು ಹುಟ್ಟುಹಾಕುವಂತಹದ್ದು, ಅದನ್ನು ನಾವು ಇಂದಾದರೂ ಅನುಸರಿಸಬೇಕಾಗಿದೆ. ನಮ್ಮ ಉತ್ತಮ ಸಮಯವನ್ನು ನಾವೇ ವೈರಿಯಾಗಿ ಮಾಡಿಕೊಳ್ಳುವುದು ಬೇಡ. ಹಣದ ಹಿಂದೆ ಓಡುವುದು ಬೇಡ. ಕಲಿಕೆ ಜಗದ ನಿಯಮ ಹಾಗಂತ ನಮ್ಮ ತನವನ್ನು ನಾವು ಬಿಡುವುದು ಬೇಡ. ನಾವು ದೃಢವಾಗಿ ನಿರ್ಧಾರ ಮಾಡಿದರೆ ಯಾವುದಾದರೂ ಅಸಾಧ್ಯವಾದುದಲ್ಲ. ಸಮಯ ಹಾಳು ಮಾಡುವುದು ಬೇಡ. ವಿವೇಕದಿಂದ ಯೋಚಿಸೋಣ. ಸಂಘಟನೆಗೆ ಪ್ರೋತ್ಸಾಹಿಸೋಣ ಅದರಿಂದ ಎಲ್ಲಾ ಕೆಲಸಗಳು ಸುಲಭವಾಗಿಬಿಡುತ್ತವೆ. ಸೇವಾ ಭಾವನೆಯೂ ದೇಶದ ಪ್ರತಿಯೊಬ್ಬ ಪ್ರಜೆಯ ಆಸ್ತಿ, ದೇಶಕ್ಕಾಗಿ ಎಲ್ಲರೂ ದುಡಿದಾಗ ಭಾರತದಲ್ಲಿ ಎಲ್ಲವೂ ಸುಲಭವಾಗಿಬಿಡುತ್ತದೆ- ಅವಧೂತ ಶ್ರೀ ವಿನಯ್ ಗುರೂಜಿ.

ಈ ಪುಣ್ಯ ಕೆಲಸಮಾಡಿದರೆ ಒಲಿದು ಬರುವ ೫ ಐಶ್ವರ್ಯಗಳು! | ಅವಧೂತ ಶ್ರೀ ವಿನಯ್ ಗುರೂಜಿ

🔴መኳንንት ደጆችን ክፈቱ || እጅግ ድንቅ ትምህርት || ርእሰ ሊቃውንት አባ ገብረ ኪዳን ግርማ || Aba Gebrekidan New Sibket 2026

3/7 ಭಾಗವತ ಸಪ್ತಾಹ ದತ್ತಾತ್ರೇಯ ಕಥಾ Bhagavata Saptaha Dattatreya Katha

ಮನಸ್ಸಿನ ಗೊಂದಲವನ್ನು ದೂರವಾಗಿಸುವುದು ಹೇಗೆ !?| Rajesh Reveals Ft.Sri Vinay Guruji | EP 56| Rajesh

"ಡಿವಿಜಿ ಕುಟುಂಬ ಈಗ ಹೇಗಿದೆ? ಮನೆ ಎಲ್ಲಿದೆ? ಮೊಮ್ಮಗ ನಟರಾಜನ್ ಸಂದರ್ಶನ!-DV Gundappa Grand Son Natarajan

አሰቃቂው አዲስ አዋጅ። | ህወሐት ውስጥ የገባው ሽብር? | የተባባሱት ጥቃቶች። 06/09/2026

Vinay Guruji Speech | ವಿನಯ್ ಗುರೂಜಿ ರವರ ಪ್ರವಚನ | Avadhootha Vinay Guruji Latest Speech

ನಮ್ಮನ್ನು ಕಾಡುವ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಇಲ್ಲಿದೆ | ಸತ್ಯ ಬೆಳಕು ಬದುಕು | ಅವಧೂತ ಶ್ರೀ ವಿನಯ್ ಗುರೂಜಿ

ಎಂತಹ ಪೋಷಕರು ನಿವಾಗಬೇಕು..?- ಅವಧೂತ ಶ್ರಿ ವಿನಯ್ ಗುರೂಜಿ

‘ನರೇಂದ್ರ ಮೋದಿ ಶಿವಾಜಿ ಮಹಾರಾಜರ ಅವತಾರ’!|Vinay Guruji| EXCLUSIVE| GowriGadde Ashrama

ಆಧ್ಯಾತ್ಮ, ಮಾಂಸಾಹಾರ ಮತ್ತು ಇಂದಿನ ಯುವ ಪೀಳಿಗೆ | ಅವಧೂತ ಶ್ರೀ ವಿನಯ್ ಗುರೂಜಿ

ಜೀವನ ಮುಕ್ತವಾಗಲೂ ಭಯವನ್ನು ಬಿಡಿ | ಅವಧೂತ ಶ್ರೀ ವಿನಯ್ ಗುರೂಜಿ |

🔥 ಅಧಿಕ ಮಾಸದಲ್ಲಿ ಒಮ್ಮೆ ಕೇಳಿ – ಭಾಗ್ಯವೇ ಬದಲಾಗುತ್ತದೆ! | ಶ್ರೀಮದ್ ಭಾಗವತ | B.N. ವಿಜಯೇಂದ್ರ ಆಚಾರ್ಯರು

Most Waited 😳 | ft. Vinay Guruji Speaks!!!! | ಗುರುವಿನ ಗುರು ಯಾರು???? | Master Anand Studios Podcast

Vinay Guruji Speech at Kundapur

ಶ್ರೀ ವಿನಯ ಗುರೂಜಿ ಅವರ ನೇರ ನುಡಿಗಳು

ಹಣದ ವಿಷಯದಲ್ಲಿ ಈ ದಾರಿಯನ್ನು ಅನುಸರಿಸಿದರೆ ಬದುಕು ಬದಲಾಗುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿ

ನಮ್ಮೂರ ಸಂಭ್ರಮ ಕಾರ್ಯಕ್ರಮದಲ್ಲಿ ವಿನಯ್ ಗುರೂಜಿ ಯವರ ಶುಭಾಶೀರ್ವಚನ.

Vinay Guruji Speaks | ಜ್ಯೋತಿಷಿಗಳ ಬಗ್ಗೆ ಏನ್ ಹೇಳ್ತಾರೆ ವಿನಯ್ ಗುರೂಜಿ..? | SNK

