LIVE | ರಾಜ್ಯದಲ್ಲಿ ನೈಋತ್ಯ ಮುಂಗಾರು ಸಂಚಾರ, ಮೇ 31ರವರೆಗೆ ಭಾರೀ ಮಳೆ | Vijay Karnataka
ಮೇ 31ರವರೆಗೆ ನಿಲ್ಲಲ್ಲ ಮಳೆ! ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ನೈಋತ್ಯ ಮುಂಗಾರು ಸಂಚಾರ ರಾಜ್ಯಾದ್ಯಂತ ಮುಂಗಾರು ಮಳೆಯ ಪ್ರಭಾವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಮೇ 28ರವರೆಗೆ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ 29 ಮತ್ತು 30ರಂದು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಮಲೆನಾಡಿನ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಮೇ 28ರವರೆಗೆ ರೆಡ್ ಅಲರ್ಟ್ ಪ್ರಕಟವಾಗಿದ್ದು, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಗದಗ, ಹಾವೇರಿ, ಚಾಮರಾಜನಗರ, ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಮಿಂಚು-ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಂದು ವಾರ ಮುಂಚಿತವಾಗಿಯೇ ಕೇರಳದ ಮೂಲಕ ನೈಋತ್ಯ ಮುಂಗಾರು ಕರ್ನಾಟಕದ ಕರಾವಳಿಗೆ ಪ್ರವೇಶಿಸಿದ್ದರಿಂದ, ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ವ್ಯಕ್ತವಾಗಿದೆ. ಈಗಾಗಲೇ ಮಂಗಳೂರು ಸೇರಿದಂತೆ ಕರಾವಳಿಯ ಹಲವೆಡೆ ಧಾರಾಕಾರ ಮಳೆಯಾಗಿದೆ. ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► / @vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5C... FACEBOOK ► / vijaykarnataka INSTAGRAM ► / vijaykarnataka TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್ಸೈಟ್ ವಿಜಯ ಕರ್ನಾಟಕದ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್ ಇಂಟರ್ನೆಟ್ ಲಿಮಿಟೆಡ್ನ ಪ್ರಾಡಕ್ಟ್ ಆಗಿರುವ ವಿಜಯ ಕರ್ನಾಟಕ ಡಿಜಿಟಲ್ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್ಸೈಟ್ ಅನ್ನು ಫಾಲೋ ಮಾಡಿ, ಸಬ್ಸ್ಕ್ರೈಬ್ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share

Happy old age of an elderly couple far from civilization. Apricot season

Neet Scam; ಕೊನೆಗೂ ಮೌನ ಮುರಿದ ಮೋದಿ, ಬಿಗ್ ಅನೌನ್ಸ್ಮೆಂಟ್, ದೆಹಲಿ ರಣರಂಗಕ್ಕೆ ಪ್ರಧಾನಿ ಎಂಟ್ರಿ | Modi Reacts

What Happens After Death? | Does Aatma really Exist? | Dhruv Rathee

LIVE :H.D. Revanna Press Meet | @newsfirstkannada

Karnataka SIR: ಮತದಾರರ ಪಟ್ಟಿಯಿಂದ 47 ಲಕ್ಷ ಹೆಸರುಗಳು ಔಟ್?, ಮತ್ತೆ ಹೆಸರು ಸೇರಿಸಲು ಏನು ಮಾಡಬೇಕು?

Kaveri Engine 2.0 | 18 ವರ್ಷಗಳ ಬಳಿಕ ಕಾವೇರಿಗೆ ಮರುಜೀವ! ಅಮೆರಿಕಕ್ಕೆ ಭಾರತ ಸೆಡ್ಡು? 6th Gen ಫೈಟರ್ ಪ್ಲಾನ್!

West Virginia flood recovery continues as Tropical Storm Bertha moves inland

Chennamma Devegowda Final Rites | ದೊಡ್ಡಗೌಡ್ರ ಕುಟುಂಬಕ್ಕೆ ಧ್ವಜ ಹಸ್ತಾಂತರ

Bengaluru Vehicle Clearance | ಹಳೇ ವಾಹನಗಳ ತೆರವಿಗೆ ಜನರ ಮೆಚ್ಚುಗೆ, ಜನ ಏನಂದ್ರು ನೋಡಿ, ರಿಯಾಲಿಟಿ ಚೆಕ್?

Foreign Hands Behind CJP Protest, US Spl Forces Caught, China Pakistan, Who is Paying I Brig Pandey

Nokia's India Comeback | ಫೋನ್ ಕಳೆದುಕೊಂಡರೂ ಸಾಮ್ರಾಜ್ಯ ಕಳೆದುಕೊಳ್ಳಲಿಲ್ಲ! ಜಿಯೋ & ಏರ್ಟೆಲ್ ಹಿಂದೆ ನೋಕಿಯಾ!

Bertha moving away from southeast Louisiana

More thunderstorms start more wildfires across Oregon

Vikram-1 Success; ಭಾರತಕ್ಕೆ ಜಾಕ್ಪಾಟ್, ವಿಕ್ರಮ್-1 ಲಾಂಚ್ ಸಕ್ಸಸ್, ಇಂಡಿಯಾ ಮೇಲೆ ವಿದೇಶಿಗರ ಕಣ್ಣು!

Tropical Storm Bertha expected to make landfall in Texas on Thursday, NHC says | July 23 forecast

What to know about the 'Cockroach party' movement in India

Trump Honors 4 US Soldiers Killed in Iran Conflict

Supreme Court On APAAR ID | ಒಂದು ಆದೇಶ, 24 ಕೋಟಿ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್! ಏನಿದು ಹೊಸ ರೂಲ್ಸ್?

KWIN City; 5,800 ಎಕರೆ ಜಾಗ, 40,000 ಕೋಟಿ ವೆಚ್ಚ, ಬೆಂಗಳೂರಲ್ಲಿ ಸಿಂಗಾಪುರ ಮಾದರಿಯಲ್ಲಿ ಮೆಗಾ ಸಿಟಿ

